ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಜೂನ್ 5, 2011

ಪೂಜ್ಯ ಶ್ರೀ ಅದ್ವಯಾನಂದೇಂದ್ರಸರಸ್ವತೀಸ್ವಾಮಿಗಳಿಂದ ವೇದಾಂತ ಪ್ರವಚನ

     ಹಾಸನದ ಶ್ರೀ ಶಂಕರಮಠದಲ್ಲಿ ಹೊಳೇನರಸೀಪುರದ ಅಧ್ಯಾತ್ಮಪ್ರಕಾಶ ಕಾರ್ಯಾಲಯದ ಯತಿಗಳಾದ ಪೂಜ್ಯ ಶ್ರೀ ಅದ್ವಯಾನಂದೇಂದ್ರಸರಸ್ವತೀ ಸ್ವಾಮಿಗಳಿಂದ ವೇದಾಂತ ಪ್ರವಚನ ನಡೆಯಿತು. ಅದರ ಕೆಲವು ಚಿತ್ರಗಳನ್ನು ಹಾಗೂ ಪ್ರವಚನದ ಧ್ವನಿಯನ್ನೂ ಕೂಡಇಲ್ಲಿ ಪ್ರಕಟಿಸಲಾಗಿದೆ.







ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ