ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಸೋಮವಾರ, ಜುಲೈ 25, 2011

'ವೇದವಿಚಾರ - ಚಿಂತನ'

ಸಹೃದಯರೇ,
     ಚನ್ನರಾಯಪಟ್ಟಣದಲ್ಲಿ 'ವೇದವಿಚಾರ - ಚಿಂತನ' ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದು ಅಲ್ಲಿನ ಸತ್ಸಂಗದ ವತಿಯಿಂದ ಬಂದ ಆಹ್ವಾನಪತ್ರಿಕೆಯ ಪ್ರತಿಯನ್ನು ತಮ್ಮ ಅವಗಾಹನೆಗೆ ಪ್ರಕಟಿಸಿದೆ.
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ