ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಡಿಸೆಂಬರ್ 14, 2011

ಜೀವನ ದರ್ಶನ - ಶ್ರೀ ಸೂರ್ಯಪ್ರಕಾಶ ಪಂಡಿತರ ಪ್ರವಚನದ ಆಯ್ದ ಭಾಗಗಳು

     ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಿರುವ ಅನೇಕ ಸಂಗತಿಗಳ ಬಗ್ಗೆ ಅವನಿಗೆ ಸರಿಯಾದ ಅರಿವೇ ಇರುವುದಿಲ್ಲ. ಯಾವುದು ಸರಿ? ಯಾವುದು ತಪ್ಪು? ಎನ್ನುವ ವಿವೇಚನಾ ಶಕ್ತಿಯೂ ಅವನಿಗಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಅವನಿಗೆ ನೆರವಾಗುವುದು ನಮ್ಮ ದಾರ್ಶನಿಕರ ಮಾತುಗಳು.  ದಾರ್ಶನಿಕರಲ್ಲಿ ಶ್ರೇಷ್ಠ ರಾದ ಶ್ರೀಶಂಕರಾಚಾರ್ಯರ ಕೃತಿಗಳನ್ನು ಅಧ್ಯಯನ ಮಾಡಿ ಶ್ರೀ ಶಂಕರರ ವಿಚಾರಧಾರೆಯನ್ನು ಅತ್ಯಂತ ಸರಳವಾಗಿ ನಮ್ಮಂತ ಸಾಮಾನ್ಯರಿಗೆ ಉಣಬಡಿಸುವ ಮಹಾನ್ ಕೆಲಸವನ್ನು ಬೆಂಗಳೂರಿನ ಚಿಂತಕರಾದ ಶ್ರೀ ಸೂರ್ಯ ಪ್ರಕಾಶ ಪಂಡಿತರು ನಿರಂತರವಾಗಿ ಮಾಡುತ್ತಿದ್ದಾರೆ. ಶ್ರೀಯುತರು ಹಾಸನದ ಶ್ರೀ ಶಂಕರ ಮಠದಲ್ಲಿ ಮಾಡಿದ ಪ್ರವಚನದಲ್ಲಿನ ಆಯ್ದ ಭಾಗಗಳು ಇಲ್ಲಿವೆ.



ನರಕ ಎಂದರೇನು?



ಸತ್ಯದ ಪರಿಕಲ್ಪನೆ ಏನು?



ಮೋಕ್ಷ ಎಂದರೇನು?


ಕಾಲದ ಮಹಿಮೆ?



ಚಾರ್ವಾಕ ನೀತಿ


ನಿಜವಾದ ಬಡವನಾರು? ನಿಜ ಶ್ರೀಮಂತ ಯಾರು?


******************
-ಹರಿಹರಪುರ ಶ್ರೀಧರ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ