ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಡಿಸೆಂಬರ್ 11, 2011

ಸಮತ್ವ

     ಬೆಂಗಳೂರು ಚಿನ್ಮಯಾ ಮಿಷನ್ನಿನ ಪೂಜ್ಯ ಕೃತಾತ್ಮಾ ನಂದರು ಬಲು ಸರಳ ಯತಿಗಳು. ಜೀವನ ಮೌಲ್ಯಗಳ ಬಗ್ಗೆ  ಬಲು ಸರಳವಾಗಿ ಸಾಮಾನ್ಯ ಜನರಿಗೂ ಮನವರಿಕೆಯಾಗುವಂತೆ ಮಾತನಾಡುತ್ತಾರೆ. "ಸಮತ್ವ" ದ ಬಗ್ಗೆ ಅವರ ಪ್ರವಚನ ಇಲ್ಲಿದೆ.




-ಹರಿಹರಪುರ ಶ್ರೀಧರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ