ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಮಂಗಳವಾರ, ಏಪ್ರಿಲ್ 3, 2012

ಜಗತ್ತು ಬದಲಾಗಬೇಕು, ಸಮಾಜ ಸುಧಾರಣೆಯಾಗಬೇಕು!! ಹೇಗೆ??

       ಈ ಜಗತ್ತು, ಬದಲಾಗಬೇಕು, ಸಮಾಜ ಸುಧಾರಣೆಯಾಗಬೇಕು, ನಮಗೆ ಈ ಪ್ರಪಂಚ ಸಹನೀಯವೆನಿಸಬೇಕು, ಎಂಬುದೇ ನಮ್ಮ, ನಿಮ್ಮ, ಎಲ್ಲರ ಆಸೆ, ಆಕಾಂಕ್ಷೆ. ಆದರೆ, ಅದು ಹೇಗೆ? ಸಮಾಜವನ್ನು ಬದಲಿಸಬಹುದಾದ, ಬದಲಿಸಬೇಕಾದ ಸಮಾಜ ಸುಧಾರಣೆಯ ಪ್ರಾರಂಭ ಎಲ್ಲಿಂದ ಆಗಬೇಕು? ಕೇಳಿ,  ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರವರ ವಿಚಾರ ಹೀಗಿದೆ:



[ಶ್ರೀ ಶರ್ಮರವರ ನಿವಾಸದಲ್ಲಿ ಚರ್ಚಿಸಿದ ಸಂದರ್ಭದಲ್ಲಿ ದಾಖಲಿಸಿಕೊಂಡದ್ದು].
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ